27 C
Bengaluru
Sunday, January 26, 2025

ಕಲಾವಿದರಿಗೆ ಆರ್ಥಿಕ ನೆರವು

- Advertisement -
- Advertisement -

Chikkaballapur District: ಲಾಕ್‌ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ಸರ್ಕಾರ ₹ 3,000 ಪರಿಹಾರ ಘೋಷಿಸಿದೆ. ಆರ್ಥಿಕ ಸಂಕಷ್ಟದಲ್ಲಿ ಕಲಾವಿದರು ಅರ್ಜಿ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

  • ಅರ್ಜಿದಾರರು ಕನಿಷ್ಠ 35 ವರ್ಷ ಮೇಲ್ಪಟ್ಟವರಾಗಿರಬೇಕು.
  • 10 ವರ್ಷ ಕಲಾಸೇವೆ ಮಾಡಿರಬೇಕು.

ಅರ್ಜಿಯಲ್ಲಿ ಹೆಸರು, ವಿಳಾಸ, ದೂರವಾಣಿ, ಕಲಾಸೇವೆ, ಆಧಾರ ಸಂಖ್ಯೆ, ಬ್ಯಾಂಕ್ ವಿವರಗಳನ್ನು ನಮೂದಿಸಬೇಕು.

ಸೌಲಭ್ಯವನ್ನು ಪಡೆಯಲು ದಾಖಲೆಗಳನ್ನು ಕಡ್ಡಾಯವಾಗಿ ಭರ್ತಿ ಮಾಡಿ ಜೂ.5ರ ಒಳಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in)ಮೂಲಕವೇ ಸಲ್ಲಿಸಬೇಕು. ಈ ಕುರಿತು ಯಾವುದೇ ಸಮಸ್ಯೆಗಳಿದ್ದಲ್ಲಿ ಸಹಾಯ ವಾಣಿ 9900534569 ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯ ನಿರ್ದೇಶಕ ಕಚೇರಿ 08156-277029 ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!