ಹಳೇಹಳ್ಳಿ ಗ್ರಾಮದಲ್ಲಿ ತಂಬಿಟ್ಟು ಜಾತ್ರಾ ಮಹೋತ್ಸವ

- Advertisement -
- Advertisement -

Sidlaghatta : 13 ವರ್ಷಗಳ ನಂತರ ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಹೋಬಳಿಯ ಹಳೇಹಳ್ಳಿ ಗ್ರಾಮದ ಕೆರೆ ತುಂಬಿ ಕೋಡಿ ಹರಿದ ಪರಿಣಾಮ ಗ್ರಾಮಸ್ಥರು ಗ್ರಾಮ ದೇವತೆಗಳಾದ ಗಂಗಮ್ಮ, ಆಂಜನೇಯಸ್ವಾಮಿ, ತಿರುಮಳಪ್ಪ ದೇವರಿಗೆ ತಂಬಿಟ್ಟು ಜಾತ್ರಾ ಮಹೋತ್ಸವವನ್ನು ಆಚರಿಸಿದರು.

ತೆಂಗು ಹಾಗೂ ಬಿದಿರು ಕಡ್ಡಿ ಬಳಸಿ ವಿವಿಧ ಹೂವುಗಳಿಂದ ಅಲಂಕರಿಸಲಾಗಿದ್ದ ತಂಬಿಟ್ಟಿನ ಆರತಿ ದೀಪಗಳನ್ನು ಗ್ರಾಮದ ಮಹಿಳೆಯರು ದೇವರಿಗೆ ಬೆಳಗಿ ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆ ಬೆಳೆ ಬರಲಿ ಎಂದು ದೇವರಲ್ಲಿ ಕೋರಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!