Home News Chikkaballapur ಜಿಲ್ಲೆಯಾದ್ಯಂತ ಮಹಾಯೋಗಿ ವೇಮನ ಜಯಂತಿ

ಜಿಲ್ಲೆಯಾದ್ಯಂತ ಮಹಾಯೋಗಿ ವೇಮನ ಜಯಂತಿ

0

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮಹಾಯೋಗಿ ವೇಮನ ಜಯಂತಿಯನ್ನು (Mahayogi Vemana Jayanti) ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮಹಾಯೋಗಿ ವೇಮನ ಜಯಂತಿ’ ಆಯೋಜಿಸಲಾಗಿತ್ತು.

ಗೌರಿಬಿದನೂರು :

Mahayogi Vemana Jayanti Gauribidanur

ಗೌರಿಬಿದನೂರು ತಾಲ್ಲೂಕು ಕಚೇರಿ ಸಭಾಭವನದಲ್ಲಿ ನಡೆದ ಯೋಗಿ ವೇಮನರ ಜಯಂತಿ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು.

ಬಾಗೇಪಲ್ಲಿ:

ಬಾಗೇಪಲ್ಲಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಒಕ್ಕಲಿಗರ ಸಂಘದಿಂದ ಮಹಾಯೋಗಿ ವೇಮನ ದಿನಾಚರಣೆ ಕಾರ್ಯಕ್ರಮ ಸರಳವಾಗಿ ಆಚರಿಸಲಾಯಿತು.

ಶಿಡ್ಲಘಟ್ಟ :

ಶಿಡ್ಲಘಟ್ಟ ತಾಲ್ಲೂಕು ಆಡಳಿತದಿಂದ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version