HomeChikkaballapurಆಟೊ ಚಾಲಕರ ಮಕ್ಕಳಿಗೆ ಹಣಕಾಸಿನ ನೆರವು

ಆಟೊ ಚಾಲಕರ ಮಕ್ಕಳಿಗೆ ಹಣಕಾಸಿನ ನೆರವು

- Advertisement -
- Advertisement -
- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ನಗರದ ಸರ್ ಎಂವಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಟೋ ಚಾಲಕರ ಮಕ್ಕಳಿಗೆ ತಲಾ ₹5 ಸಾವಿರ ನಗದು ವಿತರಿಸಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಟೀಕೆಗಳನ್ನು ಲೆಕ್ಕಿಸದೆ ಕ್ಷೇತ್ರದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವುದು ತಮ್ಮ ಗುರಿಯಾಗಿದೆ ಎಂದು ಹೇಳಿದರು.

ಶಾಸಕನಾಗಿ ಆಯ್ಕೆಯಾಗಿರುವುದೇ ಲಾಟರಿ. ಇತರೆ ರಾಜಕಾರಣಿಗಳಂತೆ ಇದರಿಂದ ಅಭದತ್ರೆ ಇಲ್ಲ. ಈ ನಿಟ್ಟಿನಲ್ಲಿ ಇನ್ನೂ 30 ವರ್ಷ ಅಧಿಕಾರ ಎನ್ನದೆ, ಐದು ವರ್ಷ ಕ್ಷೇತ್ರದ ಜನತೆಗೆ ಅಗತ್ಯವಿರುವ ಸೇವೆ ಮಾಡುವುದಷ್ಟೇ ನನ್ನ ಗುರಿ. ಚುನಾವಣೆಗೆ ಇನ್ನೂ ನಾಲ್ಕೂವರೆ ವರ್ಷ ಬಾಕಿ ಇರುವುದರಿಂದ ಚುನಾವಣಾ ತಂತ್ರಕ್ಕಾಗಿ ಈ ರೀತಿ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಶಾಸಕರು. ಬದಲಾಗಿ ಮತದಾರರ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಯೋಜನೆಗಳತ್ತ ಗಮನ ಹರಿಸಬೇಕೆಂದರು.

ಕಾರ್ಯಕ್ರಮದಲ್ಲಿ ಅನೇಕ ಆಟೋ ಚಾಲಕರು, ಮುಖಂಡರು ಭಾಗಿಯಾಗಿದ್ದರು.

For Daily Updates WhatsApp ‘HI’ to 7406303366

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!
Exit mobile version