24.9 C
Bengaluru
Sunday, March 1, 2026

H.N. ವ್ಯಾಲಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (Bagepalli), ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿನ ಕೆರೆಗಳಿಗೆ ಬುಧವಾರ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌ ಬೋಸರಾಜು (N S Boseraju) ಭೇಟಿ (Visit) ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಸಂಸ್ಕರಿಸಿದ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಾರಂಭಿಸಲಾಗಿದ್ದು ಎಚ್‌.ಎನ್‌ ವ್ಯಾಲಿಯಿಂದ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಯೋಜನೆಯ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವುದರಿಂದ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತದೆ. ಈ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲಾಖೆಯ ದಕ್ಷಿಣ ವಿಭಾಗದ ಸೂಪರಿಂಟೆಂಡೆಂಟ್‌ ಎಂಜಿನಿಯರ್‌ ಸಂಜೀವ್‌ ರಾಜು, ಕಾರ್ಯಪಾಲಕ ಎಂಜಿನಿಯರ್ ವಿಷ್ಣು ಕಾಮತ್‌ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!